Advertisement

ವಿಕಲಚೇತನ ಮಹಿಳೆಯನ್ನು ಎತ್ತಿಕೊಂಡು ಬಂದು ಮತದಾನ : ಅವ್ಯವಸ್ಥೆಗೆ ಮತದಾರರ ಆಕ್ರೋಶ

03:13 PM Nov 21, 2021 | Team Udayavani |
ಮುದ್ದೇಬಿಹಾಳ: ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಮತ್ತು ಜಿಲ್ಲಾಧ್ಯಕ್ಷ ಸ್ಥಾನಗಳ ಚುನಾವಣೆಗೆ ಇಲ್ಲಿನ ತಹಶೀಲ್ದಾರ್ ಕಚೇರಿ ಇರುವ ಮಿನಿ ವಿಧಾನಸೌಧದ ಮೊದಲ ಅಂತಸ್ತಿನಲ್ಲಿ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದೆ. ಆದರೆ ವಿಕಚೇತನರಿಗೆ ಮತ ಹಾಕಲು ಯಾವುದೇ ಅನುಕೂಲ ಮಾಡದಿರುವುದು ಮತದಾರರ ಆಕ್ರೋಶಕ್ಕೆ ಕಾರಣವಾಗಿದೆ.
Advertisement

Udayavani is now on Telegram. Click here to join our channel and stay updated with the latest news.

Next