Advertisement

ಮುದ್ದೇಬಿಹಾಳ: ಹಾವು ಕಚ್ಚಿ ವ್ಯಕ್ತಿ ಸಾವು

02:18 PM May 26, 2022 | Vishnudas Patil |

ಮುದ್ದೇಬಿಹಾಳ: ತಾಲೂಕಿನ ಕವಡಿಮಟ್ಟಿ ಗ್ರಾಮದಲ್ಲಿ ವಿಷದ ಹಾವು ಕಚ್ಚಿ ವ್ಯಕ್ತಿಯೋಬ್ಬರು ಸಾವನ್ನಪ್ಪಿದ್ದಾರೆ.

Advertisement

ಮೃತ ದುರ್ದೈವಿ ಮಂಜುನಾಥ ತಳವಾರ (35) ಎಂದು ಗುರುತಿಸಲಾಗಿದೆ. ರಾತ್ರಿ ಹೊಲಕ್ಕೆ ಹೋಗಿ ಬೆಳೆಗೆ ನೀರು ಬಿಟ್ಟು ಮಲಗಿ ನಿದ್ರೆ ಹೋಗಿದ್ದಾಗ ಈ ಘಟನೆ ನಡೆದಿದೆ. ಶವವನ್ನು ಇಲ್ಲಿನ ತಾಲೂಕು ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆಗೆ ಇಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next