Advertisement

ಮೂಲ್ಕಿ: ಬಿಜೆಪಿ ವಿಶೇಷ ಸಂಪರ್ಕ ಅಭಿಯಾನ

11:41 PM Apr 13, 2019 | Team Udayavani |

ಮೂಲ್ಕಿ: ದೇಶದ ಸುಭದ್ರತೆ, ಉತ್ತಮ ಭವಿಷ್ಯದ ಸ್ಪಷ್ಟತೆಯ ಸರಕಾರವನ್ನು ರಾಷ್ಟ್ರಕ್ಕೆ ಸಮರ್ಪಿಸುವಲ್ಲಿ ಪ್ರತಿಯೊಬ್ಬ ಮತದಾರರು ಜಾಗೃತರಾಗಿ ಬಿಜೆಪಿಗೆ ಮತ ನೀಡ ಬೇಕು ಎಂದು ಬಿಜೆಪಿ ಮೂಲ್ಕಿ – ಮೂಡುಬಿದಿರೆ ಮಂಡಲ ಅಧ್ಯಕ್ಷ ಈಶ್ವರ ಕಟೀಲು ಹೇಳಿದರು.

Advertisement

ಮೂಲ್ಕಿಯ ಕಾರ್ನಾಡು ಸದಾಶಿವ ರಾವ್‌ ನಗರದಲ್ಲಿ ಮೂಲ್ಕಿ ಮಹಾಶಕ್ತಿ ಕೇಂದ್ರದ ಆಶ್ರಯದಲ್ಲಿ ನಡೆದ ವಿಶೇಷ ಸಂಪರ್ಕ ಅಭಿಯಾನದಲ್ಲಿ ಮತಯಾಚಿಸಿದರು.

ಜಿ.ಪಂ. ಉಪಾಧ್ಯಕ್ಷೆ ಕಸ್ತೂರಿ ಪಂಜ, ಮೂಲ್ಕಿ ನಗರ ಪಂಚಾಯತ್‌ ಅಧ್ಯಕ್ಷ ಸುನಿಲ್‌ ಆಳ್ವ, ಸ್ಥಾಯೀ ಸಮಿತಿ ಅಧ್ಯಕ್ಷ ಶೈಲೇಶ್‌ ಕುಮಾರ್‌ ಹಾಗೂ ಪಕ್ಷದ ಮುಖಂಡರಾದ ವಿಟuಲ ಎಂ.ಎನ್‌., ಚಂದ್ರ ಶೇಖರ ಆಚಾರ್‌,ಶಾಂತಾ ಕಿರೋಡಿಯನ್‌ ಮೊದಲಾದವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next