Advertisement
ಈ ವೇಳೆ “ಜೈ ಶ್ರೀರಾಮ್’ ಹಾಗೂ “ವಂದೇ ಮಾತರಂ’ ಘೋಷಣೆಗಳನ್ನು ಕೂಗಲಾಗಿದೆ. ಸಮೀಪದಲ್ಲೇ ಒಬ್ಬರು ಪೊಲೀಸ್ ಸಿಬ್ಬಂದಿ ಇದ್ದರೂ ಇದನ್ನು ತಡೆಯಲು ಆಗಲಿಲ್ಲ. ಜು.21ರಂದು ಈ ಘಟನೆ ನಡೆದಿದ್ದು, ಇದುವರೆಗೂ ಯಾವುದೇ ದೂರು ದಾಖಲಾಗಲಿಲ್ಲ. ಜತಗೆ ಯಾರನ್ನೂ ಬಂಧಿಸಿಲ್ಲ. ಸಾಮಾಜಿಕ ಜಾಲತಾಣದಲ್ಲಿ ನೈತಿಕ ಪೊಲೀಸ್ಗಿರಿ ವಿರುದ್ಧ ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. Advertisement
Mumbai: ಹಿಂದೂ ಹುಡುಗಿಯೊಂದಿಗಿದ್ದ ಮುಸ್ಲಿಂ ಯುವಕನಿಗೆ ಥಳಿತ
07:34 AM Aug 17, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.