Advertisement

ಮುಂಬೈ: ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾದ ಕ್ರಿಕೆಟಿಗ ರಿಷಬ್ ಪಂತ್

11:55 PM Jan 07, 2023 | Team Udayavani |

ಮುಂಬಯಿ: ಕ್ರಿಕೆಟಿಗ ರಿಷಭ್‌ ಪಂತ್‌ ಅವರು ಶುಕ್ರವಾರ ಇಲ್ಲಿನ ಕೋಕಿಲಾಬೆನ್‌ ಧೀರೂಭಾಯಿ ಅಂಬಾನಿ ಆಸ್ಪತ್ರೆಯಲ್ಲಿ ಮೊಣಕಾಲಿನ ಅಸ್ಥಿರಜ್ಜು ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ಭಾರತೀಯ ಕ್ರಿಕೆಟ್‌ ಮಂಡಳಿ ಮೂಲಗಳು ತಿಳಿಸಿವೆ.

Advertisement

ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಅವರನ್ನು ಪರೀಕ್ಷಿಸಲಾಗುತ್ತಿದೆ.

ಮುಂದಿನ ಕ್ರಮ ಮತ್ತು ಪುನರ್ವಸತಿಗೆ ಡಾ| ದಿನ್‌ಶಾ ಪರ್ದಿವಾಲಾ ಅವರು ಸಲಹೆ ನೀಡಲಿದ್ದಾರೆ. ಅವರ ಸೂಚನೆಯಂತೆ ಬಿಸಿಸಿಐ ಕ್ರೀಡಾ ವಿಜ್ಞಾನ ಮತ್ತು ವೈದ್ಯಕೀಯ ತಂಡವು ಪಂತ್‌ ಅವರಿಗೆ ಚಿಕಿತ್ಸೆ ಮುಂದುವರಿಸಲಿದೆ.

Advertisement

Udayavani is now on Telegram. Click here to join our channel and stay updated with the latest news.

Next