Advertisement

ಮುಂಬಯಿ : ಎಟಿಎಸ್‌ ಮಾಜಿ ಮುಖ್ಯಸ್ಥ ಹಿಮಾಂಶು ರಾಯ್‌ ಆತ್ಮಹತ್ಯೆ

02:57 PM May 11, 2018 | |

ಮುಂಬಯಿ: ಉಗ್ರ ನಿಗ್ರಹ ದಳದ ಮಾಜಿ ಮುಖ್ಯಸ್ಥ, ಹಿರಿಯ ಪೊಲೀಸ್‌ ಅಧಿಕಾರಿ  ಹಿಮಾಂಶು ರಾಯ್‌ ಅವರು ತಮ್ಮ ನಿವಾಸನಲ್ಲೇ  ಸ್ವಯಂ ಗುಂಡಿಟ್ಟುಕೊಂಡು ಶುಕ್ರವಾರ ಮಧ್ಯಾಹ್ನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

Advertisement

ಅವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಸ್ಟಿರಾಯಿಡ್‌ ಸೇವಿಸುತ್ತಿದ್ದರು ಎಂದು ತಿಳಿದು ಬಂದಿದೆ. 

ರಾಯ್‌ ಅವರು ಎಡಿಜಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. 

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. 

Advertisement

Udayavani is now on Telegram. Click here to join our channel and stay updated with the latest news.

Next