Advertisement

ಮುಂಬೈ-ಕೆಕೆಆರ್ ಕದನ: ಟಾಸ್ ಗೆದ್ದ ಮಾರ್ಗನ್ ಬಳಗ ಬ್ಯಾಟಿಂಗ್ ಆಯ್ಕೆ

07:08 PM Oct 16, 2020 | Mithun PG |

ಅಬುಧಾಬಿ: ಐಪಿಎಲ್ 13ನೇ ಆವೃತ್ತಿಯ 32ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್  ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿಯಾಗುತ್ತಿದ್ದು, ಟಾಸ್ ಗೆದ್ದ  ಮಾರ್ಗನ್  ಬಳಗ ಬ್ಯಾಟಿಂಗ್  ಆಯ್ದುಕೊಂಡಿದ್ದಾರೆ.

Advertisement

ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕರಾಗಿದ್ದ ದಿನೇಶ್ ಕಾರ್ತಿಕ್ ನಾಯಕತ್ವ ತ್ಯಜಿಸುವ ನಿರ್ಧಾರ ಕೈಗೊಂಡಿದ್ದು, ಹಾಗಾಗಿ ಇಂದಿನಿಂದ ಕೆಕೆಆರ್ ತಂಡವನ್ನು ಇಯಾನ್ ಮಾರ್ಗನ್ ಮುನ್ನಡೆಸಲಿದ್ದಾರೆ.

ಆಡಿರುವ 7 ಪಂದ್ಯಗಳಲ್ಲಿ 5 ಗೆಲುವಿನೊಂದಿಗೆ ಮುಂಬೈ ಇಂಡಿಯನ್ಸ್ ತಂಡ ಆತ್ಮವಿಶ್ವಾಸದಲ್ಲಿದೆ. ಕೆಕೆಆರ್ ಕೂಡ 7 ಪಂದ್ಯಗಳಲ್ಲಿ 4 ರಲ್ಲಿ ಜಯಗಳಿಸಿದ್ದು ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.

ಆಡುವ ಹನ್ನೊಂದರ ಬಳಗ

ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಕ್ವಿಂಟನ್ ಡಿ ಕಾಕ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ಕೀರನ್ ಪೊಲಾರ್ಡ್, ಕ್ರುನಾಲ್ ಪಾಂಡ್ಯ, ರಾಹುಲ್ ಚಹರ್, ಟ್ರೆಂಟ್ ಬೌಲ್ಟ್, ನಾಥನ್ ಕೌಲ್ಟರ್-ನೈಲ್, ಜಸ್ಪ್ರೀತ್ ಬುಮ್ರಾ

Advertisement

ಕೋಲ್ಕತಾ ನೈಟ್ ರೈಡರ್ಸ್: ರಾಹುಲ್ ತ್ರಿಪಾಠಿ, ಶುಭ್ ಮನ್ ಗಿಲ್, ನಿತೀಶ್ ರಾಣಾ, ಇಯೊನ್ ಮಾರ್ಗನ್ (ನಾಯಕ), ದಿನೇಶ್ ಕಾರ್ತಿಕ್, ಆಂಡ್ರೆ ರಸ್ಸೆಲ್, ಕ್ರಿಸ್ ಗ್ರೀನ್, ಪ್ಯಾಟ್ ಕಮ್ಮಿನ್ಸ್, ಶಿವಂ ಮಾವಿ, ವರುಣ್ ಚಕ್ರವರ್ತಿ, ಪ್ರಸಿದ್ಧ್  ಕೃಷ್ಣ

Advertisement

Udayavani is now on Telegram. Click here to join our channel and stay updated with the latest news.

Next