Advertisement

ಟಿ20 ರಾಯಭಾರಿ: ಸಚಿನ್‌ ಸಂತಸ

06:15 AM Feb 23, 2018 | Team Udayavani |

ಮುಂಬಯಿ: ಭಾರತೀಯ ಕ್ರಿಕೆಟ್‌ಗೆ ಮುಂಬಯಿ ಮುಂದಾಳತ್ವ ವಹಿಸಿರುವ ಬಗ್ಗೆ ದೊಡ್ಡ ದಾಖಲೆಗಳೇ ಇವೆ ಎಂದು ಕ್ರಿಕೆಟ್‌ ದಂತಕತೆ ಸಚಿನ್‌ ತೆಂಡುಲ್ಕರ್‌ ಹೇಳಿದ್ದಾರೆ.

Advertisement

ಮುಂಬಯಿ ಟಿ20 ಲೀಗ್‌ಗೆ ರಾಯಭಾರಿ ಆಗಿರುವ ಸಚಿನ್‌ ಈ ಬಗ್ಗೆ ಮಾತನಾಡಿ, “ನಾನು ಈ ಲೀಗ್‌ನ ಭಾಗವಾಗಿರುವುದಕ್ಕೆ ತುಂಬಾ ಸಂತೋಷವಿದೆ. ಯುವ ಆಟಗಾರರು ಇದರ ಸದುಪಯೋಗ ಪಡೆದುಕೊಳ್ಳಬೇಕು. ನೀವು ಉತ್ತಮ ಪ್ರದರ್ಶನ ನೀಡಿದರೆ, ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆಯುತ್ತೀರಿ. ನಿಮ್ಮ ಕುಟುಂಬದ ಆರ್ಥಿಕ ಪರಿಸ್ಥಿತಿಯೂ ಸುಧಾರಿಸುತ್ತದೆ’ ಎಂದು ಸಲಹೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next