Advertisement

ಮುಂಡಾಜೆ: ಜಿಂಕೆ ದಾಳಿಗೆ ಆಡುಗಳು ಬಲಿ

11:29 PM Aug 01, 2023 | Team Udayavani |

ಬೆಳ್ತಂಗಡಿ: ಜಿಂಕೆಗಳ ದಾಳಿಗೆ ಆಡುಗಳು ಬಲಿಯಾದ ಘಟನೆ ಮುಂಡಾಜೆಯ ಪರಮುಖದಲ್ಲಿ ನಡೆದಿದೆ.

Advertisement

ಇಲ್ಲಿನ ಪ್ರಶಾಂತ ಪೂಜಾರಿಯವರು ತಮ್ಮ ಗದ್ದೆಯಲ್ಲಿ ಮೇಯಲು ಆಡುಗಳನ್ನು ಬಿಟ್ಟಿದ್ದ ಸಂದರ್ಭ ಜಿಂಕೆಗಳ ಗುಂಪು ದಾಳಿ ನಡೆಸಿ ಆಡುಗಳಿಗೆ ಹಾಯ್ದ ಪರಿಣಾಮ ಎರಡು ಆಡುಗಳು ಸತ್ತು ಬಿದ್ದಿವೆ. ಸುಮಾರು 15 ಸಾವಿರ ರೂ. ಮೌಲ್ಯ ನಷ್ಟ ಸಂಭವಿಸಿದೆ.

ಈ ಪ್ರದೇಶದಲ್ಲಿ ಜಿಂಕೆಗಳ ಸಂಚಾರ ಹೆಚ್ಚಿವೆ. ರಾತ್ರಿ ಸಮಯ ಹೆದ್ದಾರಿಯಲ್ಲೂ ಹಾದು ಹೋಗುವುದರಿಂದ ದ್ವಿಚಕ್ರ ಸವಾರರು ವಾಹನ ಸವಾರರಿಗೂ ಅಪಾಯಕಾರಿಯಾಗಿವೆ.

Advertisement

Udayavani is now on Telegram. Click here to join our channel and stay updated with the latest news.

Next