Advertisement
ಹತ್ಯೆಯಾಗಿರುವ ಯುವಕ ಸುಭಾಸ ನಾಯಕನು ಕೊಪ್ಪಳ ಜಿಲ್ಲೆಯ ಹ್ಯೆದರ ನಗರ ತಾಂಡಾದ ನಿವಾಸಿ ಆಗಿದ್ದು. ಬುಧವಾರ ರಾತ್ರಿ ಮುಂಡರಗಿ ಹೊರವಲಯದ ಹೌಸೀಂಗ್ ಬೋರ್ಡ್ ನ ಕಾಲೋನಿಯ ಬಯಲಿನಲ್ಲಿ ಇಬ್ಬರು ಗೆಳೆಯರ ಜೊತೆಗೆ ಕೂಡಿಕೊಂಡು ಪಾರ್ಟಿ ಮಾಡಿದ್ದಾನೆ. ಆದರೆ ಅದೆ ಬಯಲಿನಲ್ಲಿ ತಡರಾತ್ರಿ ಸುಭಾಸ ನಾಯಕನನ್ನು ಬೀಯರ್ ಬಾಟಲಿಯಿಂದ ತಲೆಗೆ ಹೊಡೆದು ಹತ್ಯೆ ಮಾಡಿರುವ ಘಟನೆ ನಡೆದಿರುವ ಬಗ್ಗೆ ಗುರುವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
Advertisement
ತಲೆಗೆ ಬೀಯರ್ ಬಾಟಲಿಯಿಂದ ಹೊಡೆದು ಯುವಕನ ಹತ್ಯೆ… ಗೆಳೆಯರ ಜೊತೆ ಪಾರ್ಟಿ ಮಾಡಿದ್ದ ಯುವಕ
11:15 AM May 09, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.