Advertisement

Mundgod: ಅರಣ್ಯದಲ್ಲಿರುವ ಮರಕ್ಕೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

03:29 PM Nov 04, 2023 | Team Udayavani |

ಮುಂಡಗೋಡ: ವ್ಯಕ್ತಿಯೊಬ್ಬ ಅರಣ್ಯದಲ್ಲಿರುವ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನ.4ರ ಶನಿವಾರ ತಾಲೂಕಿನ ಚಿಗಳ್ಳಿ ಗ್ರಾಮದ ಹೊರವಲಯದ ಅರಣ್ಯದಲ್ಲಿ ನಡೆದಿದೆ.

Advertisement

ಚಿಗಳ್ಳಿ ಗ್ರಾಮದ ಈರಪ್ಪ ರಾಮಣ್ಣ ಲಕ್ಕಿಕೊಪ್ಪ (45) ಎಂಬಾತ ಆತ್ಮಹತ್ಯೆ ‌ಮಾಡಿಕೊಂಡ ವ್ಯಕ್ತಿ.

ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಶನಿವಾರ ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಬೆಳಕಿಗೆ ಬಂದಿದೆ. ವಿಷಯ ತಿಳಿದು ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ‌ ಕಲೆ ಹಾಕಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next