Advertisement
ಇದನ್ನು ಗಮನಿಸಿದ ವಾರ್ಡಿನ ಪುರಸಭೆ ಸದಸ್ಯ ಪ್ರಕಾಶ್ ಸೇರಿದಂತೆ ಬಡಾವಣೆಯ ನಿವಾಸಿಗಳು ಪುರಸಭೆ ಅಧಿಕಾರಿಗಳಿಗೆ ದೂರು ನೀಡಿ ಅಕ್ರಮ ಒತ್ತುವರಿ ತೆರವುಗೊಳಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು. ಸ್ಥಳಕ್ಕೆ ಆಗಮಿಸಿದ ಪುರಸಭೆ ಎಂಜಿನಿಯರ್ ಪುಟ್ಟಸ್ವಾಮಿ, ಪರಿಸರಎಂಜಿನಿಯರ್ ರವಿಕುಮಾರ್ ಮತ್ತು ಸಿಬ್ಬಂದಿ ಪುರಸಭೆ ಹಾಕಿರುವ ನಾಮಫಲಕ ತೆಗೆದು ಅಕ್ರಮ ಪ್ರವೇಶ ಮಾಡಿರುವುದು ಸರಿಯಲ್ಲ ಎಂದು ತರಾಟೆಗೆ ತೆಗೆದುಕೊಂಡು ಜಾಗವನ್ನು ಅಳತೆ ಮಾಡಿ ಸುತ್ತಲೂ ಚರಂಡಿ ನಿರ್ಮಾಣ ಮಾಡಿ ಕಲ್ಲುಕಂಬ ನೆಡಲು ಮುಂದಾದರು.
Advertisement
ಪುರಸಭೆ ಆಸ್ತಿ ಒತ್ತುವರಿ ತೆರವಿಗೆ ಕ್ರಮ
05:35 AM Jul 04, 2020 | Lakshmi GovindaRaj |
Advertisement
Udayavani is now on Telegram. Click here to join our channel and stay updated with the latest news.