Advertisement

ಡಿ.ಕೆ.ಶಿವಕುಮಾರ್‌ ಅವರನ್ನು ಬಿಜೆಪಿಗೆ ಕರೆದವರು ಯಾರು: ಮುನಿರತ್ನ ಸವಾಲು

08:26 PM May 27, 2022 | Team Udayavani |

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರನ್ನು ಬಿಜೆಪಿಗೆ ಯಾರು ಕರೆದಿದ್ದಾರೆ ಎಂಬುದರ ಬಗ್ಗೆ ಬಹಿರಂಗಪಡಿಸಲಿ ಎಂದು ತೋಟಗಾರಿಕೆ ಸಚಿವ ಮುನಿರತ್ನ ಸವಾಲು ಹಾಕಿದ್ದಾರೆ.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ಮೊದಲು ಯಾರು ಆವರನ್ನು ಕರೆದಿದ್ದಾರೆ ಎಂಬುದರ ಬಗ್ಗೆ ಹೇಳಿದರೆ. ನಂತರ ಮುಂದಿನ ಚರ್ಚೆ ಮಾಡೋಣ ಎಂದು ಹೇಳಿದರು.

ಈಗಾಗಲೇ ಬಿಜೆಪಿ ಪಕ್ಷ ಶಕ್ತಿಯುತವಾಗಿದೆ. ನಾಯಕರ ಯಾವುದೇ ಕೊರತೆಯಿಲ್ಲ ಎಂದ ಅವರು, ಸಿದ್ದರಾಮಯ್ಯ ಅವರನ್ನೇ ಕಾಂಗ್ರೆಸ್‌ ಬಿಡುವಂತೆ ಕೆಲವರು ಮಾಡಲಿದ್ದಾರೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next