Advertisement

ಬೆಂಗಳೂರು: ಅಲಯನ್ಸ್ ವಿಶ್ವವಿದ್ಯಾಲಯದ ವಿಶ್ರಾಂತ ಉಪಕುಲಪತಿಯ ಬರ್ಬರ ಹತ್ಯೆ

10:09 AM Oct 17, 2019 | Mithun PG |

ಬೆಂಗಳೂರು: ವಾಕಿಂಗ್ ಹೋಗಿದ್ದ ವೇಳೆಯಲ್ಲಿ ಅಲಯನ್ಸ್ ವಿಶ್ವವಿದ್ಯಾಲಯದ ವಿಶ್ರಾಂತ ಉಪಕುಲಪತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

Advertisement

ಐಯಪ್ಪ ದೊರೆ ಅನೆಕಲ್ ಬಳಿಯಿರುವ ಆಲಯನ್ಸ್  ವಿಶ್ವವಿದ್ಯಾಲಯದ ವಿಶ್ರಾಂತ ಉಪಕುಲಪತಿಯಾಗಿದ್ದರು . ನಿನ್ನೆ ರಾತ್ರಿ ವಾಕಿಂಗ್ ಹೋಗಿದ್ದ ವೇಳೆ  ಅವರನ್ನು ಹತ್ಯೆ ಮಾಡಲಾಗಿದೆ. ಮನೆಗೆ ವಾಪಾಸ್ಸಾಗದ ಹಿನ್ನಲೆಯಲ್ಲಿ ಕಟುಂಬಸ್ಥರು ತೀವ್ರ ಹುಡುಕಾಟ ನಡೆಸಿದ್ಧ ವೇಳೆ ಈ ಘಟನೆ ಬೆಳಕಿಗೆ ಬಂದಿದೆ.

ಬೆಂಗಳೂರಿನ ಆರ್ ಟಿ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.  ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next