Advertisement
ಚಾಮರಾಜನಗರ ಕ್ಷೇತ್ರದ ಮಾಜಿ ಶಾಸಕರು, ಬಿಜೆಪಿ ಹಿರಿಯ ಮುಖಂಡರಾದ ಸಿ. ಗುರುಸ್ವಾಮಿ ಅವರು ಅನುಭವಿ ಹಾಗೂ ಜನಾನುರಾಗಿ ರಾಜಕಾರಣಿಯಾಗಿದ್ದು, ಮೈಸೂರು ಹಾಗೂ ಚಾಮರಾಜನಗರ ಭಾಗದಲ್ಲಿ ಬಿಜೆಪಿ ಪಕ್ಷ ಸಂಘಟನೆಗಾಗಿ ಸಾಕಷ್ಟು ಶ್ರಮವಹಿಸಿದ್ದಾರೆ. ಅವಿಭಜಿತ ಮೈಸೂರು ಜಿಲ್ಲೆಯಲ್ಲಿ ಜಿಲ್ಲಾ ಪರಿಷತ್ ಸದಸ್ಯರಾಗಿದ್ದರಲ್ಲದೆ, ಚಾಮರಾಜನಗರ ವಿಧಾನಸಭಾ ಕ್ಷೇತ್ರಕ್ಕೆ ಶಾಸಕರಾಗಿ ಆಯ್ಕೆಯಾಗುವ ಮೂಲಕ ಬಿಜೆಪಿಯ ಪ್ರಥಮ ಶಾಸಕರು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
Advertisement
ಬಿಜೆಪಿ ಹಿರಿಯ ಮುಖಂಡ ಸಿ.ಗುರುಸ್ವಾಮಿ ನಿಧನಕ್ಕೆ ಮುರುಗೇಶ್ ನಿರಾಣಿ ಸಂತಾಪ ಸೂಚನೆ
01:28 PM Aug 19, 2020 | Mithun PG |
Advertisement
Udayavani is now on Telegram. Click here to join our channel and stay updated with the latest news.