Advertisement

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

12:23 AM Apr 27, 2024 | Team Udayavani |

ಹುಬ್ಬಳ್ಳಿ: ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು ಮಾಡಿ ಪರಿಶಿಷ್ಟ ಜಾತಿ-ಪಂಗಡಗಳ ಮೀಸಲಾತಿಯನ್ನು ಹೆಚ್ಚಿಸುತ್ತೇವೆ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಸಲ್ಮಾನರ ಮತ ಕಾಂಗ್ರೆಸ್‌ಗೆ ಮಾತ್ರ ಮೀಸಲು. ಅವರ ಮತ ಅವರು ತೆಗೆದುಕೊಳ್ಳಲಿ. ನಾವು ಅವರನ್ನು ಯಾವುದೇ ರೀತಿಯಲ್ಲೂ ಓಲೈಕೆ ಮಾಡುವುದಿಲ್ಲ. ಅವರನ್ನು ತಲೆಮೇಲೆ ಕುಳಿತುಕೊಳ್ಳಿಸುವುದಿಲ್ಲ. ಮುಸ್ಲಿಮರಿಗೆ ಮೀಸಲಾತಿ ಕೊಡುವ ವಿಚಾರದಲ್ಲಿ ಮುಖ್ಯಮಂತ್ರಿಗೆ ಸ್ಪಷ್ಟತೆ ಇಲ್ಲ. ಸಂವಿಧಾನದಲ್ಲಿ ಧರ್ಮಾಧಾರಿತ ಮೀಸಲಾತಿ ಕೊಡಲು ಬರುವುದಿಲ್ಲ. ಇಷ್ಟು ದಿನಗಳ ಕಾಲ ಕೊಟ್ಟಿದ್ದು ತಪ್ಪು. ಬಿಜೆಪಿ ಅಧಿಕಾರಕ್ಕೆ ಬಂದರೆ ಮುಸ್ಲಿಂ

ಮೀಸಲಾತಿ ರದ್ದು: ಯತ್ನಾಳ್‌
ಹುಬ್ಬಳ್ಳಿ: ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು ಮಾಡಿ ಪರಿಶಿಷ್ಟ ಜಾತಿ-ಪಂಗಡಗಳ ಮೀಸಲಾತಿಯನ್ನು ಹೆಚ್ಚಿಸುತ್ತೇವೆ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಸಲ್ಮಾನರ ಮತ ಕಾಂಗ್ರೆಸ್‌ಗೆ ಮಾತ್ರ ಮೀಸಲು. ಅವರ ಮತ ಅವರು ತೆಗೆದುಕೊಳ್ಳಲಿ. ನಾವು ಅವರನ್ನು ಯಾವುದೇ ರೀತಿಯಲ್ಲೂ ಓಲೈಕೆ ಮಾಡುವುದಿಲ್ಲ. ಅವರನ್ನು ತಲೆಮೇಲೆ ಕುಳಿತುಕೊಳ್ಳಿಸುವುದಿಲ್ಲ. ಮುಸ್ಲಿಮರಿಗೆ ಮೀಸಲಾತಿ ಕೊಡುವ ವಿಚಾರದಲ್ಲಿ ಮುಖ್ಯಮಂತ್ರಿಗೆ ಸ್ಪಷ್ಟತೆ ಇಲ್ಲ. ಸಂವಿಧಾನದಲ್ಲಿ ಧರ್ಮಾಧಾರಿತ ಮೀಸಲಾತಿ ಕೊಡಲು ಬರುವುದಿಲ್ಲ. ಇಷ್ಟು ದಿನಗಳ ಕಾಲ ಕೊಟ್ಟಿದ್ದು ತಪ್ಪು. ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.

ಮುಸ್ಲಿಮರಿಗೆ ಧರ್ಮಾಧಾರಿತ ಮೀಸಲಾತಿ ನೀಡಿದ್ದನ್ನು ನಾವು ರದ್ದು ಮಾಡುತ್ತೇವೆ. ನೇಹಾ ಹಿರೇಮಠ ಕೊಲೆ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ ಎನ್ನುವವರು ಘಟನೆಯಾದ ಮೇಲೆ ಒಂದು ವಾರ ಕಾಲ ಎಲ್ಲಿ ಹೋಗಿದ್ದರು. ವಿವಿಧ ಸಂಘ-ಸಂಸ್ಥೆಗಳು, ಮಠಾಧೀಶರು ಇನ್ನಿತರರು ಹೋರಾಟ ಮಾಡಿದ್ದಾರೆ. ಅವರೆಲ್ಲರೂ ರಾಜಕೀಯ ಮಾಡಿದ್ದಾರಾ ಎಂದು ಪ್ರಶ್ನಿಸಿದರು.‌ಮೋದಿ ಹಾಗೂ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.

Advertisement

ಮುಸ್ಲಿಮರಿಗೆ ಧರ್ಮಾಧಾರಿತ ಮೀಸಲಾತಿ ನೀಡಿದ್ದನ್ನು ನಾವು ರದ್ದು ಮಾಡುತ್ತೇವೆ. ನೇಹಾ ಹಿರೇಮಠ ಕೊಲೆ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ ಎನ್ನುವವರು ಘಟನೆಯಾದ ಮೇಲೆ ಒಂದು ವಾರ ಕಾಲ ಎಲ್ಲಿ ಹೋಗಿದ್ದರು. ವಿವಿಧ ಸಂಘ-ಸಂಸ್ಥೆಗಳು, ಮಠಾಧೀಶರು ಇನ್ನಿತರರು ಹೋರಾಟ ಮಾಡಿದ್ದಾರೆ. ಅವರೆಲ್ಲರೂ ರಾಜಕೀಯ ಮಾಡಿದ್ದಾರಾ ಎಂದು ಪ್ರಶ್ನಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next