Advertisement
ಭರತ ಭೂಮಿ ನನ್ನ ತಾಯಿ ನನ್ನ ಪೊರೆವ ತೊಟ್ಟಿಲು… ಎನ್ನುವ ಕುವೆಂಪು ಅವರ ಜನಪ್ರಿಯ ಸಾಲುಗಳ ಮೂಲಕ ಭಾಷಣ ಆರಂಭಿಸಿ ಜನತೆಗೆ ಶುಭಾಶಯಗಳನ್ನು ತಿಳಿಸಿದರು.
Related Articles
Advertisement
ಬೆಂಗಳೂರಿನ ಟ್ರಾಫಿಕ್ ನಿಯಂತ್ರಣಕ್ಕೆ ‘ಏಕೀಕೃತ ಭೂ ಸಾರಿಗೆ ಪ್ರಾಧಿಕಾರ’ ರಚನೆ ಮಾಡುವುದಾಗಿ ತಿಳಿಸಿದರು.
ಮುಂದಿನ ವರ್ಷ ಮಹಾತ್ಮಾ ಗಾಂಧೀಜಿ ಅವರ 150 ನೇ ಜನ್ಮದಿನಾಚರಣೆ ಪ್ರಯುಕ್ತ ‘ಗಾಂಧಿ 150, ಒಂದು ರಂಗ ಪಯಣ’ ಶೀರ್ಷಿಕೆಯಲ್ಲಿ ರಾಜ್ಯಾದ್ಯಂತ 1000 ನಾಟಕಗಳ ಪ್ರದರ್ಶನ ನಡೆಸಲಾಗುತ್ತದೆ ಎಂದು ತಿಳಿಸಿದರು.
ಸ್ವಾಮಿ ವಿವೇಕಾನಂದ ಶಿಕಾಗೊ ಸರ್ವ ಧರ್ಮ ಸಮ್ಮೇಳನದ ಭಾಷಣ ಮಾಡಿದ 125 ನೇ ವರ್ಷಾಚರಣೆಯನ್ನೂ ಆಚರಣೆ ಮಾಡುವುದಾಗಿ ತಿಳಿಸಿದರು.