Advertisement

ಹಾಸನ ಟಿಕೆಟ್ ವಿಚಾರದಲ್ಲಿ ನನ್ನ ನಿಲುವು ಬದಲಾಗದು: ಎಚ್ ಡಿ ಕುಮಾರಸ್ವಾಮಿ

12:43 PM Apr 07, 2023 | Team Udayavani |

ಚಿಕ್ಕಮಗಳೂರು: ಹಾಸನ ಟಿಕೆಟ್ ವಿಚಾರದಲ್ಲಿ ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ‌ಯಿಲ್ಲ. ನಿಷ್ಠಾವಂತ ಕಾರ್ಯಕರ್ತರಿಗೆ ಟಿಕೆಟ್ ಕೊಡಲಾಗುದು ಎಂದು ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈ.ಎಸ್.ವಿ. ದತ್ತ ಯಾರು ನನಗೆ ಗೊತ್ತಿಲ್ಲ. ಅವರು ತುಂಬಾ ದೊಡ್ಡವರು ಅವರ ಬಗ್ಗೆ ಗೊತ್ತಿಲ್ಲ. ಅವರ ಬಗ್ಗೆ ನಾನೇಕೆ ಚರ್ಚೆ ಮಾಡಲಿ. ನನ್ನದು ಸಣ್ಣ ಪಕ್ಷ ನನ್ನ ಪಕ್ಷಕ್ಕೆ ಅವರೇಕೆ ಬರುತ್ತಾರೆ ಅವರು ಇಂಟರ್ ನ್ಯಾಷನಲ್ ಪಕ್ಷ ಸೇರಲು ಹೊರಟಿರುವವರು, ನನ್ನ ಪಕ್ಷದಲ್ಲಿ ಪಾಪ ಅವರಿಗೆ ಏನು ಸಿಗುತ್ತದೆ. ಅವರು ದೊಡ್ಡ ಪಕ್ಷದಲ್ಲೇ ಇರಲಿ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next