Advertisement

ಸ್ಥಗಿತಗೊಂಡಿದ್ದ ಮೈಶುಗರ್ ಕಾರ್ಖಾನೆಗೆ ಇಂದು ಮತ್ತೆ ಚಾಲನೆ

12:41 PM Aug 11, 2022 | Team Udayavani |

ಮಂಡ್ಯ: ಕಳೆದ ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿದ್ದ ಮೈಸೂರು ಮಹಾರಾಜ ನಾಲ್ವಡಿ ಕೃಷ್ಣರಾಜ ಅವರು ಸ್ಥಾಪಿಸಿದ್ದ ಐತಿಹಾಸಿಕ ಮೈಶುಗರ್ ಕಾರ್ಖಾನೆಗೆ ಇಂದು‌ ವಿದ್ಯುಕ್ತ ಚಾಲನೆ ದೊರಕಿತು.

Advertisement

ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ಕೆ.ಸಿ.ನಾರಾಯಗೌಡ, ಶಾಸಕ ಎಂ.ಶ್ರೀನಿವಾಸ್ ಬಾಯ್ಲರ್ ಗೆ ಅಗ್ನಿಸ್ಪರ್ಶ ಮಾಡಿದರು.

ಇದನ್ನೂ ಓದಿ:ಅಮೃತ ಮಹೋತ್ಸವ: ಬೀದರ್ ನಲ್ಲಿ ಕಣ್ಮನ ಸೆಳೆದ ವಾಯುಪಡೆಯ ಏರ್ ಶೋ

ಬೆಳಿಗ್ಗೆಯಿದಲೇ ಕಾರ್ಖಾನೆ ಆವರಣದಲ್ಲಿ ವಿವಿಧ ಹೋಮ-ಹವನ, ವಿಶೇಷ ಪೂಜೆಗಳನ್ನು ನೆರವೇರಿಸಲಾಯಿತು.

ವ್ಯವಸ್ಥಾಪಕ ನಿರ್ದೇಶಕ ಅಪ್ಪಾಸಾಹೇಬ್ ಪಾಟೀಲ್, ಪ್ರಧಾನ ವ್ಯವಸ್ಥಾಪಕ ಬಿ.ಸಿ.ಶಿವಾನಂದಮೂರ್ತಿ ದಂಪತಿಗಳು ಪೂಜೆ ನೆರವೇರಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next