Advertisement
ಚರ್ಚಿಸಿ ತೀರ್ಮಾನ: ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಮಾತನಾಡಿ, ಮೈಸೂರು ನಗರ ಪಾಲಿಕೆಯಲ್ಲಿ ಹಲವು ವರ್ಷದಿಂದ ಬಾಕಿ ಇರುವ ಕುಡಿಯುವ ನೀರಿನ ಬಡ್ಡಿ ಮನ್ನಾ ಮಾಡುವಂತೆ ನಗರಪಾಲಿಕೆ ಸದಸ್ಯರು ಮನವಿ ಮಾಡಿದ್ದು, ಈ ಬಗ್ಗೆ ಬೆಂಗಳೂರಿನಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳ ಲಾಗುವುದು. ಕುಡಿಯುವ ನೀರಿನ ಬಿಲ್ ಪಾವತಿಸಲು ಮೂರು ತಿಂಗಳ ಸಮಯಾವಕಾಶ ನೀಡಲಾಗಿದ್ದು, ಗ್ರಾಹಕರ ಮೇಲೆ ಒತ್ತಡ ಹೇರದಂತೆ ಸೂಚಿಸಲಾಗಿದೆ ಎಂದು ಹೇಳಿದರು.
Advertisement
ಮೃಗಾಲಯಕ್ಕೆ ಸಚಿವರ ದೇಣಿಗೆ
02:49 PM May 09, 2020 | mahesh |
Advertisement
Udayavani is now on Telegram. Click here to join our channel and stay updated with the latest news.