Advertisement

ಮೈಸೂರು: 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

02:50 PM Feb 29, 2020 | Mithun PG |

ಮೈಸೂರು: ನಂಜನಗೂಡಿನಲ್ಲಿ ನಡೆಯುತ್ತಿರುವ 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕುವೆಂಪು ಪುತ್ರಿ, ಕವಯತ್ರಿ ತಾರಿಣಿ ಚಿದಾನಂದಗೌಡ ಉದ್ಘಾಟಿಸಿದರು.

Advertisement

ಬಳಿಕ ಮಾತನಾಡಿ ಅವರು, ತಾವು ಮೊದಲ ಬಾರಿಗೆ ಧಾರವಾಡದಲ್ಲಿ ನಡೆದ ಸಾಹಿತ್ಯ ಸಮ್ಮೇಳನದಲ್ಲಿ ಭಾಗಿಯಾಗಿದ್ದನ್ನು ಮೆಲುಕು ಹಾಕಿದರು.

ಸಂಸದ ಶ್ರೀನಿವಾಸಪ್ರಸಾದ್, ಶಾಸಕ ಹರ್ಷವರ್ಧನ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವೈ.ಡಿ.ರಾಜಣ್ಣ ಮತ್ತಿತರರು ಇದ್ದರು. ಸಮ್ಮೇಳನದ ಅಧ್ಯಕ್ಷತೆ ಜಾನಪದ ವಿದ್ವಾಂಸರಾದ ಟಿ.ಎಸ್.ರಾಜಪ್ಪ ವಹಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next