Advertisement
ನಡಿನ್ಲ್ಲಿ ಸುಭಾಷ್ಚಂದ್ರ ಬೋಸ್ರಾಜು (ಎನ್.ಎಸ್.ಬೋಸರಾಜು ) ರಾಜ್ಯದ ಕಾಂಗ್ರೆಸ್ ನಲ್ಲಿ ತಮ್ಮದೇಯಾದ ಹೆಗ್ಗುರತು ಉಳಿಸಿಕೊಂಡ ವ್ಯಕ್ತಿ. ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವ ಸ್ಥಾನ ಪಡೆದು ರಾಜಕೀಯದ ಮತ್ತೊಂದು ಮೆಟ್ಡಿಲು ಹತ್ತಿದ್ದಾರೆ. ಆಂಧ್ರಪ್ರದೇಶದ ಗೋದಾವರಿ ಜಿಲ್ಲೆಯ ಮೊಗಲೂರು ಪಶ್ಚಿಮ ಗ್ರಾಮದವರಾದ ಎನ್.ಎಸ್.ಬೋಸ್ರಾಜ್ ರಾಜು ಕ್ಷತ್ರಿಯ ಸಮುದಾಯಕ್ಕೆ ಸೇರಿದ್ದಾರೆ. ಕೃಷಿ, ಹೈನುಗಾರಿಕೆ, ಕೋಳಿ ಸಾಕಾಣಿಕೆಯನ್ನು ಬೃಹತ್ ಪ್ರಮಾಣದ ಉದ್ಯಮವಾಗಿಸುವ ಮೂಲಕ ಎನ್.ಎಸ್. ಬೋಸರಾಜ್ ರಾಜಕೀಯ ಪ್ರವೇಶ ಮಾಡಿದರು.
Advertisement
MLA- MLC ಅಲ್ಲದಿದ್ದರೂ ಸಚಿವ ಸ್ಥಾನ: ಪಕ್ಷನಿಷ್ಠೆಯಿಂದ ಬೋಸರಾಜ್ ಗೆ ಮಂತ್ರಿ ಭಾಗ್ಯ
01:06 PM May 27, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.