Advertisement

Nagamangala Case: “ಟಾರ್ಗೆಟ್‌ ಮಾಡಿ ಅಂಗಡಿಗಳಿಗೆ ಬೆಂಕಿ’: ಛಲವಾದಿ ನಾರಾಯಣಸ್ವಾಮಿ

11:39 PM Sep 13, 2024 | Team Udayavani |

ಮಂಡ್ಯ: ನಾಗಮಂಗಲ ಕೋಮುಗಲಭೆ ವಿಷಯ ಗಂಭೀರವಾಗಿದೆ. ಇಲ್ಲಿನ ಸ್ಥಿತಿ ನೋಡಿದರೆ ಮನಕಲಕುತ್ತದೆ. ಕೆಲವು ಸಮುದಾಯಗಳನ್ನು ಓಲೈಕೆ ಮಾಡುತ್ತಿರುವುದು ಎದ್ದು ಕಾಣುತ್ತಿದೆ. ಹಿಂದೂಗಳು ಹಬ್ಬ ಆಚರಣೆ ಮಾಡುವುದು ಕಾನೂನು ಬಾಹಿರವಾ? ಹೀಗೆ ಮುಂದುವರಿದರೆ ದೇಶ ಎಲ್ಲಿಗೆ ಹೋಗಿ ನಿಲ್ಲಲಿದೆ? ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರಶ್ನಿಸಿದರು.

Advertisement

ನಾಗಮಂಗಲಕ್ಕೆ ಭೇಟಿ ನೀಡಿ ಗಲಭೆ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಲಭೆ ಪೂರ್ವ ನಿಯೋಜಿತ ಎನಿಸುತ್ತದೆ. ಟಾರ್ಗೆಟ್‌ ಮಾಡಿ ಕೆಲವರ ಅಂಗಡಿಗಳಿಗೆ ಬೆಂಕಿ ಹಾಕಲಾಗಿದೆ. ಇದರ ಹಿಂದಿನ ಉದ್ದೇಶ ಏನು? ಯಾರು ಮಾಡಿದರು ಎಂದು ಗೊತ್ತಾಗಬೇಕು ಎಂದು ಆಗ್ರಹಿಸಿದರು.

 

Advertisement

Udayavani is now on Telegram. Click here to join our channel and stay updated with the latest news.

Next