Advertisement

ಕಾಪು : ಜೀವಂತ ನಾಗರ ಹಾವಿಗೆ ತನು ಎರೆದು ನಾಗರ ಪಂಚಮಿ ಹಬ್ಬ ಆಚರಣೆ

09:28 AM Aug 02, 2022 | Team Udayavani |

ಕಾಪು : ಕಾಪು ತಾಲೂಕಿನ ಮಜೂರಿನಲ್ಲಿ ಜೀವಂತ ನಾಗರ ಹಾವಿಗೆ ತನು ಎರೆದು ನಾಗರ ಪಂಚಮಿ ಹಬ್ಬವನ್ನು ಆಚರಿಸಲಾಯಿತು.

Advertisement

ಮಜೂರು ಗೋವರ್ಧನ‌ ಭಟ್ ಅವರು ಪ್ರತೀ ವರ್ಷ ತಮ್ಮ ಮನೆಯಲ್ಲಿ ಶುಶ್ರೂಷೆಯಲ್ಲಿರುವ ನಾಗರ ಹಾವುಗಳಿಗೆ ತನು ಎರೆದು ನಾಗರ ಪಂಚಮಿ ನಡೆಸುತ್ತಾರೆ.

ಗಾಯಾಳು ಮತ್ತು ಅಸ್ವಸ್ಥ ನಾಗರಹಾವುಗಳನ್ನು ಮನೆಗೆ ತಂದು ಶುಶ್ರೂಷೆ ನೀಡುವ ಅವರು ಗುಣಮುಖವಾದ ಹಾವುಗಳನ್ನು ಮರಳಿ ಕಾಡು, ಬನಕ್ಕೆ ಬಿಡುತ್ತಾರೆ.

ಗೋವರ್ಧನ ಭಟ್ ಅವರು ನಡೆಸುವ ಈ ಪುಣ್ಯ ಕಾರ್ಯದಲ್ಲಿ ಮನೆಮಂದಿಯೂ ಕೈ ಜೋಡಿಸುವುದು ವಿಶೇಷವಾಗಿದೆ.

ಇದನ್ನೂ ಓದಿ : ಕುಣಿಗಲ್ : ಧಾರಾಕಾರ ಮಳೆಗೆ ಮನೆ ಗೋಡೆ, ಕಾಲೇಜು ಕಾಂಪೌಂಡ್, ಸೇತುವೆ ಕುಸಿತ    

Advertisement
Advertisement

Udayavani is now on Telegram. Click here to join our channel and stay updated with the latest news.

Next