Advertisement
ಮಂಗಳೂರಿನಲ್ಲಿ ಮಾತನಾಡಿದ ಅವರು, ಫಲಿತಾಂಶದ 24 ಗಂಟೆ ಅಂತ ಹೇಳಿ ಜನಾಕ್ರೋಶದ ಬಳಿಕ ತಡವಾಗಿ ಗ್ಯಾರೆಂಟಿ ಘೋಷಣೆ ಮಾಡಿದ್ದಾರೆ. ನಿರುದ್ಯೋಗ ಭತ್ಯೆಗೆ ಮಾನದಂಡ ಹಾಕಿದ್ದಾರೆ, ಮೊದಲು ಮಾನದಂಡದ ಬಗ್ಗೆ ಹೇಳಿರಲಿಲ್ಲ. ಖಾಸಗಿ ಬಸ್ಸುಗಳಲ್ಲಿ ಸಂಚರಿಸುವವರಿಗೆ ಏನು? ಕರಾವಳಿ ಜಿಲ್ಲೆಗಳಲ್ಲಿ ಖಾಸಗಿ ಬಸ್ ಇದೆ. ಹಿಂದಿನ ಪಿಂಚಣಿ ಯೋಜನೆಗಳ ಗತಿ ಏನೆಂದು ಹೇಳಲಿ. ರಾಜ್ಯದ ಬೊಕ್ಕಸದ ಹಣದ ಗತಿ ಏನು? ಯಾರಿಗೂ ಹೊರೆ ಆಗದೇ ಹೇಗೆ ನಿಯಂತ್ರಿಸುತ್ತೀರಾ ಎಂದು ಪ್ರಶ್ನಿಸಿದ್ದಾರೆ.
Advertisement
ಗ್ಯಾರಂಟಿ ಯೋಜನೆಗೆ ಹಣದ ಕ್ರೋಢೀಕರಣದ ಬಗ್ಗೆ ಶ್ವೇತಪತ್ರ ಹೊರಡಿಸಲಿ: ನಳಿನ್ ಕಟೀಲ್
06:04 PM Jun 02, 2023 | Team Udayavani |
ಪ್ರೊಪೋಸಲ್ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !
Advertisement
Udayavani is now on Telegram. Click here to join our channel and stay updated with the latest news.