Advertisement

ಶರತ್ ಮಡಿವಾಳ ಮನೆಗೆ ಭೇಟಿ ನೀಡಿ ಹೆತ್ತವರ ಅರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್

07:29 PM Apr 08, 2019 | Team Udayavani |

ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಇವರು ದುಷ್ಕರ್ಮಿಗಳಿಂದ ವರುಷಗಳ ಹಿಂದೆ ಹತರಾದ ಶರತ್ ಮಡಿವಾಳ ಅವರ ಮನೆಗೆ ಭೇಟಿ ನೀಡಿ ಅವರ ತಂದೆ ತಾಯಿಯ ಆಶೀರ್ವಾದ ಪಡೆದು ಆರೋಗ್ಯ ವಿಚಾರಿಸಿ ಮಾತುಕತೆ ನಡೆಸಿದರು.

Advertisement

ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಗುತ್ತು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವಿಶಂಕರ್ ಮಿಜಾರ್, ಬಂಟ್ವಾಳ ಮಂಡಲದ ಬಿಜೆಪಿ ಅಧ್ಯಕ್ಷ ದೇವದಾಸ್ ಶೆಟ್ಟಿ, ಸುಲೋಚನಾ ಭಟ್, ಹರಿಕೃಷ್ಣ ಬಂಟ್ವಾಳ್, ಗಣೇಶ್ ರೈ ಮಾಣಿ, ಸಚ್ಚಿದಾನಂದ ಶೆಟ್ಟಿ ಮುಂಬೈ ಮೊದಲಾದವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next