Advertisement

ಇಂದಿರಾ ಕ್ಯಾಂಟೀನ್‌ಗೆ ಮುಂಚೆ ‘ನಮ್ಮ ಅಪ್ಪಾಜಿ’ಕ್ಯಾಂಟೀನ್‌

03:40 AM Jul 18, 2017 | Team Udayavani |

ಬೆಂಗಳೂರು: ಬಿಬಿಎಂಪಿಯ ಇಂದಿರಾ ಕ್ಯಾಂಟೀನ್‌ಗೆ ಮುಂಚೆಯೇ ಜೆಡಿಎಸ್‌ ವಿಧಾನಪರಿಷತ್‌ ಸದಸ್ಯ ಟಿ.ಎ. ಶರವಣ ಅವರ ನೇತೃತ್ವದಲ್ಲಿ ಆಗಸ್ಟ್‌ 26 ಅಥವಾ 28ರಂದು ‘ನಮ್ಮ ಅಪ್ಪಾಜಿ’ ಕ್ಯಾಂಟೀನ್‌ ಪ್ರಾರಂಭವಾಗಲಿದೆ. ನಮ್ಮ ಅಪ್ಪಾಜಿ ಕ್ಯಾಂಟೀನ್‌ನಲ್ಲಿ ಐದು ರೂ.ಗೆ ತಟ್ಟೆ ಇಡ್ಲಿ-ವಡೆ, ಖಾರಾಬಾತ್‌, ಕೇಸರಿಬಾತ್‌, ಹತ್ತು ರೂ.ಗೆ ಪೊಂಗಲ್‌, ಮುದ್ದೆ ಬಸ್ಸಾರು, ಅನ್ನ ಸಾಂಬಾರ್‌, ರೈಸ್‌ ಬಾತ್‌, 3 ರೂ.ಗೆ ಕಾಫಿ-ಟೀ ನೀಡಲಾಗುವುದು.

Advertisement
Advertisement

Udayavani is now on Telegram. Click here to join our channel and stay updated with the latest news.

Next