Advertisement

ಸಚಿವ ರಮೇಶಗೆ ಸೋಲಾರ್‌ ಸ್ಕ್ರೀನಿಂಗ್‌

03:58 PM May 06, 2020 | Naveen |

ನಾರಾಯಣಪುರ: ಜಲಸಂಪನ್ಮೂಲ ಖಾತೆ ಸಚಿವ ರಮೇಶ ಜಾರಕಿಹೊಳಿ ಬಸವಸಾಗರ ಜಲಾಶಯಕ್ಕೆ ಮಂಗಳವಾರ ಭೇಟಿ ನೀಡಲು ಆಗಮಿಸಿದ್ದ ಸಂದರ್ಭದಲ್ಲಿ ನಾರಾಯಣಪುರ ಚೆಕ್‌ಪೋಸ್ಟ್‌ನಲ್ಲಿ ಸ್ವಯಂಪ್ರೇರಿತರಾಗಿ ಆರೋಗ್ಯ ಇಲಾಖೆ ಸಿಬ್ಬಂದಿಯಿಂದ ಸೋಲಾರ್‌ ಸ್ಕ್ರೀನಿಂಗ್‌ ಮಾಡಿಸಿಕೊಂಡರು.

Advertisement

ನಾರಾಯಣಪುರ ಚೆಕ್‌ಪೋಸ್ಟ್‌ ಬಳಿ ಆಗಮಿಸುತ್ತಿದ್ದಂತೆಯೇ ಸ್ವತಃ ಸಚಿವರೇ ಮುಂಜಾಗೃತ ಕ್ರಮವಾಗಿ ಸ್ವಯಂಪ್ರೇರಿತರಾಗಿ ಆರೋಗ್ಯ ಇಲಾಖೆ ಸಿಬ್ಬಂದಿಯಿಂದ ಸ್ಕ್ರೀನಿಂಗ್‌ ಮಾಡಸಿಕೊಂಡರು. ಜತೆಗೆ ರಾಯಚೂರು ಸಂಸದರಾದ ರಾಜಾ ಅಮರೇಶ್ವರ ನಾಯಕ, ಶಾಸಕರಾದ ರಾಜುಗೌಡ, ಡಾ| ಶಿವರಾಜ ಪಾಟೀಲ, ಮಾಜಿ ಶಾಸಕ ಮಾನಪ್ಪ ವಜ್ಜಲ ಕೂಡ ಸ್ಕ್ರೀನಿಂಗ್‌ ಮಾಡಿಸಿಕೊಂಡರು.

Advertisement

Udayavani is now on Telegram. Click here to join our channel and stay updated with the latest news.

Next