Advertisement

ಸುಳ್ಯ ತಾಲೂಕು ಪಂಚಾಯತ್‌ಗೆ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

12:44 AM Apr 28, 2022 | Team Udayavani |

ಸುಳ್ಯ: ಭಾರತೀಯ ಪಂಚಾಯತ್‌ ರಾಜ್‌ ಇಲಾಖೆ ನೀಡುವ 2021-22ನೇ ಸಾಲಿನ ದೀನ್‌ ದಯಾಳ್‌ ಉಪಾಧ್ಯಾಯ ಪಂಚಾ ಯತ್‌ ಸಶಕ್ತೀಕರಣ ಪುರಸ್ಕಾರಕ್ಕೆ ಆಯ್ಕೆಯಾಗಿದ್ದ ಸುಳ್ಯ ತಾಲೂಕು ಪಂಚಾಯತ್‌ಗೆ ಪ್ರಶಸ್ತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಮೂಡುಬಿದಿರೆಯಲ್ಲಿ ಪ್ರದಾನ ಮಾಡಿದರು.

Advertisement

ತಾ.ಪಂ. ಕಾರ್ಯನಿರ್ವಹಣಾಧಿ ಕಾರಿ ಭವಾನಿಶಂಕರ ಎನ್‌. ಪ್ರಶಸ್ತಿ ಸ್ವೀಕರಿಸಿದರು. ಸಚಿವ ಎಸ್‌. ಅಂಗಾರ ಸಹಿತ ಗಣ್ಯರು ಉಪಸ್ಥಿತರಿದ್ದರು.

ರಾಜ್ಯದ 2 ತಾ.ಪಂ.ಗಳು ಈ ಪುರಸ್ಕಾರಕ್ಕೆ ಆಯ್ಕೆಯಾಗಿದ್ದವು.

 

Advertisement

Udayavani is now on Telegram. Click here to join our channel and stay updated with the latest news.

Next