Advertisement

ರಾಷ್ಟ್ರೀಯ ಶಿಕ್ಷಣ ನೀತಿಗೆ ಉತ್ತಮ ಪ್ರತಿಕ್ರಿಯೆ:  ಸಿಎನ್‌ಎ

01:13 AM Sep 10, 2021 | Team Udayavani |

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯು ಗುಣಮಟ್ಟದ ಜೀವನಕ್ಕೆ ಪೂರಕವಾಗಿದೆ. ಇದಕ್ಕೆ ಎಲ್ಲ ಪದವಿ ಕಾಲೇಜುಗಳಿಂದಲೂ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ| ಸಿ. ಎನ್‌. ಅಶ್ವತ್ಥನಾರಾ ಯಣ  ಹೇಳಿದರು.

Advertisement

ನಗರದ ಕಾಲೇಜೊಂದರಲ್ಲಿ  ಜರಗಿದ ಕಾರ್ಯಾಗಾರದಲ್ಲಿ  ಮಾತನಾ ಡಿದ ಅವರು, ಶಿಕ್ಷಣ ನೀತಿಗೆ ವಿದ್ಯಾರ್ಥಿಗಳಿಂದಲೂ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಆದ್ದರಿಂದ ಅದನ್ನು  ಮತ್ತಷ್ಟು ಹುರುಪಿನಿಂದ ಜಾರಿ ಮಾಡಲು ಸರಕಾರಕ್ಕೆ  ಶಕ್ತಿ ಸಿಕ್ಕಿದೆ ಎಂದು  ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next