Advertisement

ರಾಷ್ಟ್ರೀಯ ಹಿಂದೂ ಆಂದೋಲನ 

12:00 PM Dec 28, 2017 | |

ಮಹಾನಗರ: ವಿವಿಧ ಹಿಂದೂ ಸಂಘಟನೆಗಳ ಸಹಯೋಗದಲ್ಲಿ ರಾಷ್ಟ್ರೀಯ ಹಿಂದೂ ಆಂದೋಲನವನ್ನು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಇತ್ತೀಚೆಗೆ ನಡೆಸಲಾಯಿತು.

Advertisement

ವಾಯುಮಾಲಿನ್ಯಗೊಳಿಸುವ ಪಟಾಕಿಗಳ ಮೇಲೆ ಕೇವಲ ದೀಪಾವಳಿಯ ಸಮಯದಲ್ಲಷ್ಟೇ ಅಲ್ಲ, ಡಿ. 31ರ ಸಂದರ್ಭದಲ್ಲಿಯೂ ನಿಷೇಧಿಸಬೇಕು. ಕಾಶ್ಮೀರ ಕಣಿವೆಯಲ್ಲಿ ಸೈನಿಕರ ಮೇಲೆ ಕಲ್ಲೆಸುವವರ ವಿರುದ್ಧ, ವಿಜಯಪುರದ ಬಾಲಕಿಯ ಮೇಲೆ ಅತ್ಯಾಚಾರಗೈದು ಕೊಲೆ ಮಾಡಿದ ಆರೋಪಿಗಳ ವಿರುದ್ಧ ಹಾಗೂ ಹೊನ್ನಾವರದ ಪರೇಶ ಮೇಸ್ತಾ ಅವರ ಹತ್ಯೆ ಮಾಡಿದ ಅಪರಾಧಿಗಳಿಗೆ ವಿರುದ್ಧ ಕಠಿನ ಕ್ರಮ ಜರಗಿಸಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭ ಹಿಂದೂ ಜನಜಾಗೃತಿ ಸಮಿತಿಯ ಉಪೇಂದ್ರ ಆಚಾರ್ಯ, ಹಿಂದೂ ಮಹಾಸಭಾದ ಧರ್ಮೇಂದ್ರ, ಮಧುಸೂದನ ಅಯಾರ ಮೊದಲಾದವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next