Advertisement
ಬಸ್ ದಾಂತೇವಾಡದಿಂದ ಸುಕ್ಮಾಗೆ ತೆರಳುತ್ತಿದ್ದಾಗ ಮಧ್ಯಾಹ್ನ ಈ ಘಟನೆ ನಡೆದಿದೆ. ಮಾಲೆವಾಹಿ ಬಳಿ ನಕ್ಸಲರು ಬಸ್ ತಡೆದರು. ನಂತರ ಬಸ್ಗೆ ಬೆಂಕಿ ಹಚ್ಚಿ, ಯಾರಿಗೂ ತಪ್ಪಿಸಿಕೊಳ್ಳಲು ಅವಕಾಶ ನೀಡಲಿಲ್ಲ. ಬೆಂಕಿಯ ಕೆನ್ನಾಲಗೆಯಲ್ಲಿ ಪ್ರಯಾಣಿಕರು ಪರದಾಡುವಂತಾಯಿತು ಎಂದು ವರದಿಯಾಗಿದೆ.
Advertisement
ಛತ್ತೀಸ್ಗಢದಲ್ಲಿ ಬಸ್ ಸುಟ್ಟು ಹಾಕಿದ ನಕ್ಸಲರು; ಕನಿಷ್ಠ 15 ಜನ ಬಲಿ
08:35 PM Apr 01, 2023 | Team Udayavani |
ಪ್ರೊಪೋಸಲ್ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !
Advertisement
Udayavani is now on Telegram. Click here to join our channel and stay updated with the latest news.