Advertisement
ಗುರುವಾರ ವೆಂಕಟೇಶ್ವರನ ಕಲ್ಯಾಣೋತ್ಸವದಲ್ಲಿ ಭಾಗವಹಿಸಲು ತಿರುಪತಿಯ ಬೆಟ್ಟದ ದೇವಸ್ಥಾನಕ್ಕೆ ತೆರಳಿದ್ದ ವೇಳೆ, ನಯನತಾರಾ ಅವರು ತಮ್ಮ ಪಾದರಕ್ಷೆಗಳನ್ನು ಧರಿಸಿ ದೇಗುಲದ ಆವರಣದಲ್ಲಿ ನಡೆಯುತ್ತಿರುವುದು ಕಂಡುಬಂದಿದೆ. ತಿರುಮಲ ತಿರುಪತಿ ಆಡಳಿತ ಮಂಡಳಿಯ ಮುಖ್ಯ ವಿಜಿಲೆನ್ಸ್ ಸೆಕ್ಯುರಿಟಿ ಆಫೀಸರ್ ನರಸಿಂಹ ಕಿಶೋರ್ ಪ್ರಕಾರ, ದೇವಾಲಯದ ಆವರಣದಲ್ಲಿ ಚಪ್ಪಲಿಯನ್ನು ಧರಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಈಗ ಅಂತರ್ಜಾಲದಲ್ಲಿ ಫೋಟೋಗಳು ವೈರಲ್ ಆಗಿದ್ದು, ಆಕ್ರೋಶವೂ ವ್ಯಕ್ತವಾಗಿದೆ.
Advertisement
ಮದುವೆಯಾಗಿ ವಾರದ ಒಳಗೆ ಧಾರ್ಮಿಕ ವಿವಾದಕ್ಕೆ ಸಿಲುಕಿದ ನಯನತಾರಾ ಜೋಡಿ
04:02 PM Jun 11, 2022 | Team Udayavani |
ಪ್ರೊಪೋಸಲ್ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !
Advertisement
Udayavani is now on Telegram. Click here to join our channel and stay updated with the latest news.