Advertisement
ಮೇಘಾಲಯದ ಸಮಂದಾ ಎಂಬಲ್ಲಿ ಭಾನುವಾರ ರಾತ್ರಿ 7.45ರ ವೇಳೆಗೆ ಈ ಘಟನೆ ನಡೆದಿದೆ. ಈ ಸಂದರ್ಭದಲ್ಲಿ ಅವರ ಜೊತೆಗಿದ್ದ ಇಬ್ಬರು ಭದ್ರತಾ ಸಿಬ್ಬಂದಿಯನ್ನೂ ಕೊಲ್ಲಲಾಗಿದೆ. 2013ರ ವಿಧಾನಸಭೆ ಚುನಾವಣೆಯಲ್ಲಿ ವಿಲಿಯಂನಗರ್ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಇವರು ಅತಿ ಕಡಿಮೆ ಮತಗಳ ಅಂತರದಿಂದ ಸೋಲುಂಡಿದ್ದರು. ಇತ್ತೀಚೆಗಷ್ಟೇ ಇವರು ಶರದ್ ಪವಾರ್ ನೇತೃತ್ವದ ಎನ್ಸಿಪಿಗೆ ಸೇರ್ಪಡೆಗೊಂಡಿದ್ದರು. ಇದೇ 27ರಂದು ಮೇಘಾಲಯದಲ್ಲಿ ಮತದಾನ ನಡೆಯಲಿದ್ದು, ಚುನಾವಣೆ ಸಮೀಪಿಸುತ್ತಿರುವಂತೆಯೇ ಈ ಹತ್ಯೆ ನಡೆದಿರುವುದರಿಂದ ಜನ ಬೆಚ್ಚಿಬಿದ್ದಿದ್ದಾರೆ. Advertisement
ಮೇಘಾಲಯದಲ್ಲಿ ಎನ್ಸಿಪಿ ಅಭ್ಯರ್ಥಿಯ ಗುಂಡಿಕ್ಕಿ ಹತ್ಯೆ
08:15 AM Feb 19, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.