Advertisement

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ: ಬಸ್‌ಗೆ ಕಾರು ಢಿಕ್ಕಿ; ಎನ್‌ಸಿಪಿ ಶಾಸಕ ಸಂಗ್ರಾಮ್ ಪಾರು

05:20 PM May 17, 2022 | Team Udayavani |

ಮುಂಬಯಿ: ಮುಂಬಯಿ-ಪುಣೆ ಎಕ್ಸ್‌ಪ್ರೆಸ್‌ವೇ ನಲ್ಲಿ ಮತ್ತೊಂದು ಅಪಘಾತ ಸಂಭವಿಸಿದೆ.

Advertisement

ಮಂಗಳವಾರ ಮುಂಜಾನೆ 5.30ರ ಸುಮಾರಿಗೆ ಮುಂಬಯಿ ಬಳಿ ಎನ್‌ಸಿಪಿ ಶಾಸಕ ಸಂಗ್ರಾಮ್‌ ಜಗತಾಪ್‌ ಅವರ ಬಿಎಂಡಬ್ಲ್ಯು ಕಾರು ಎಸ್‌ಟಿ ಬಸ್‌ಗೆ ಢಿಕ್ಕಿ ಹೊಡೆದಿದೆ.

ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಅಪಘಾತದಲ್ಲಿ ಯಾರಿಗೂ ಗಾಯಗಳಾಗಿಲ್ಲ, ರಸಾಯನಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:ಕಾಂಗ್ರೆಸ್ ಶಾಸಕರಿಗೆ ಟಿಕೆಟ್ ಕೈ ತಪ್ಪುವ ಭೀತಿ; ಚುನಾವಣಾ ಸಿದ್ದತೆ ಆರಂಭಿಸಿದ ಕೈ ಪಡೆ

ಇಲ್ಲಿ ಮೇ ಬಳಿಕ ಮೂರು ಅಪಘಾತಗಳಾಗಿದ್ದು, ಮುಂದೆ ಇಂತಹ ಅಪಘಾತ ಸಂಭವಿಸದಂತೆ ಎಚ್ಚರಿಕ ಫ‌ಲಕಗಳನ್ನು ಅಳವಡಿಸಬೇಕಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next