Advertisement
ಎರಡೂವರೆ ದಶಕಗಳ ಹಿಂದೆಯೇ ಹಾಸನದಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ದೇವೇಗೌಡರು ಶಂಕುಸ್ಥಾಪನೆ ಮಾಡಿದ್ದರು. ಅದಕ್ಕಾಗಿ 536 ಎಕರೆ ಜಮೀನು ವಶಪಡಿಸಿಕೊಳ್ಳಲಾಗಿದೆ. ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಜಾರಿಯಾಗುತ್ತಿರುವ ಯೋಜನೆಯ ಅನುಷ್ಠಾನದ ಜವಾಬ್ದಾರಿಯನ್ನು ಖಾಸಗಿ ಸಂಸ್ಥೆಗೆ ನೀಡಲಾಗಿದೆ. ಯೋಜನೆಯ ಅನುಷ್ಠಾನಕ್ಕೆ 900 ಎಕರೆ ಜಮೀನು ಅಗತ್ಯವಿದೆ ಎಂದು ಈಗ ಹೊಸ ಪ್ರಸ್ತಾಪ ಮಾಡಲಾಗಿದೆ ಎನ್ನಲಾಗಿದೆ. Advertisement
ಹೆಚ್ಚುವರಿ ಜಮೀನು ನೀಡಲು ನಕಾರ
06:00 AM Dec 04, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.