Advertisement

ನೀರಜ್‌ ಶೇಖರ್‌ ಬಿಜೆಪಿಗೆ

12:41 AM Jul 17, 2019 | Team Udayavani |

ಹೊಸದಿಲ್ಲಿ: ಎಸ್‌ಪಿ ರಾಜ್ಯಸಭಾ ಸದಸ್ಯತ್ವಕ್ಕೆ ಸೋಮವಾರ ರಾಜೀನಾಮೆ ನೀಡಿದ್ದ ಮಾಜಿ ಪ್ರಧಾನಿ ದಿ| ಚಂದ್ರಶೇಖರ್‌ ಪುತ್ರ ನೀರಜ್‌ ಶೇಖರ್‌ ಮಂಗಳವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಈ ಸಂದರ್ಭದಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಭೂಪೇಂದ್ರ ಯಾದವ್‌ ಮತ್ತು ಅನಿಲ್‌ ಜೈನ್‌ ಉಪಸ್ಥಿತರಿದ್ದರು. ಉತ್ತರ ಪ್ರದೇಶದಿಂದ ಶೀಘ್ರದಲ್ಲಿಯೇ ನಡೆಯಲಿರುವ ರಾಜ್ಯಸಭಾ ಚುನಾವಣೆಯಲ್ಲಿ ನೀರಜ್‌ ಪಕ್ಷದ ಅಭ್ಯರ್ಥಿಯಾಗಲಿದ್ದಾರೆ. 2007, 2009ರ ಲೋಕಸಭೆ ಚುನಾವಣೆಯಲ್ಲಿ ಅವರು ಬಲಿಯಾದಿಂದ ಗೆದ್ದಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next