Advertisement

ನೆಲಮಂಗಲ : ಗ್ರಾಮದ ಜನರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆ

01:43 PM Mar 04, 2022 | Team Udayavani |

ನೆಲಮಂಗಲ : ಸಮೀಪದ ಸೋಲೂರು ಹೋಬಳಿಯ ಚೌಳಪಾಳ್ಯ ಗ್ರಾಮದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಸೇರೆಯಾಗಿದೆ,

Advertisement

ಗ್ರಾಮದಲ್ಲಿ ಹಲವು ದಿನಗಳಿಂದ ಗ್ರಾಮದ ಜನರ ನಿದ್ದೆಗೆಡಿಸಿದ್ದ ಚಿರತೆ ಗ್ರಾಮದ ಕುರಿ ಮೇಕೆಯನ್ನು ಹೊತ್ತೋಯ್ದು ಜನರಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆ, ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಇಂದು ಸೇರೆಯಾಗಿದ್ದು ಸುಮಾರು 5 ವರ್ಷದ ಗಂಡು ಚಿರತೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಅರಣ್ಯಧಿಕಾರಿಗಳು ಭೇಟಿ ಕೊಟ್ಟು ಚಿರತೆಯನ್ನು ಬೇರೆಡೆಗೆ ಸ್ಥಳಂತರ ಮಾಡಲಾಗಿದೆ, ಒಟ್ಟಿನಲ್ಲಿ ಚಿರತೆ ಸೆರೆ ಯಿಂದಾಗಿ ಗ್ರಾಮಸ್ಥರಲ್ಲಿ ಆತಂಕ ದೂರವಾಗಿದೆ.

ಇದನ್ನೂ ಓದಿ : ನೌಕರರ ವೇತನ ಪರಿಷ್ಕರಣೆಗೆ ಆಗ್ರಹಿಸಿ ಪ್ರತಿಭಟನೆ-ಮನವಿ ಜಿಲ್ಲಾಧಿಕಾರಿ ಮೂಲಕ ಸಿಎಂಗೆ ಮನವಿ

Advertisement

Udayavani is now on Telegram. Click here to join our channel and stay updated with the latest news.

Next