Advertisement

ಮೋದಿ ಸಂಪುಟ ಪುನರ್ ರಚನೆ : ಚಿತ್ರದುರ್ಗ ಸಂಸದ ಎ. ನಾರಾಯಣ ಸ್ವಾಮಿ ಪ್ರಮಾಣ ವಚನ ಸ್ವೀಕಾರ

07:23 PM Jul 07, 2021 | Team Udayavani |

ನವ ದೆಹಲಿ : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಸಚಿವ ಸಂಪುಟಕ್ಕೆ ಸಚಿವರಾಗಿ ಇಂದು 43 ಮಂದಿ ನಾಯಕರು ಆಯ್ಕೆಯಾಗಿದ್ದು, ಆ ಪೈಕಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ ಎ. ನಾರಾಯಣ ಸ್ವಾಮಿ ಕೂಡ ಒಬ್ಬರು. ಆನೆಕಲ್ ಮೂಲದ ನಾರಾಯಣ ಸ್ವಾಮಿ ಇಂದು(ಬುಧವಾರ, ಜುಲೈ 7) ಮೋದಿ ನೇತೃತ್ವದ ನೂತನ ಸಚಿವ ಸಂಪುಟಕ್ಕೆ  ಸೇರ್ಪಡೆಗೊಂಡಿದ್ದಾರೆ.

Advertisement

ಇದನ್ನೂ ಓದಿ : ಮೋದಿ ಸಂಪುಟ ಪುನರ್ ರಚನೆ : ಉಡುಪಿ, ಚಿಕ್ಕಮಗಳೂರು ಸಂಸದೆ ಶೋಭಾ ಕಂರಂದ್ಲಾಜೆ ಪ್ರಮಾಣ ವಚನ

ಎ. ನಾರಾಯಣ ಸ್ವಾಮಿ ರಾಜಕೀಯ ನಡೆ

* 1996 ರಲ್ಲಿ ಆನೆಕಲ್ ಪುರಸಭಾ ಸದಸ್ಯರಾಗಿ ಾಯ್ಕೆ

* 1997,1998,  2004, ಹಾಗೂ 2008 ರಲ್ಲಿ  4 ಬಾರಿ ವಿಧಾನ ಸಭಾ ಸದಸ್ಯರಾಗಿ ಆಯ್ಕೆ.

Advertisement

* ಸಮಾಜ ಕಲ್ಯಾಣ ಸಚಿವ ಹಾಗೂ ಬಂದೀಖಾನೆ ಸಚಿವರಾಗಿ 2010 ರಲ್ಲಿ ಬಿ. ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಕಾರ್ಯ ನಿರ್ವಹಣೆ

* ಚಿತ್ರದುರ್ಗ ಲೋಕಸಭಾ ಸದಸ್ಯರಾಗಿ 2019 ರಲ್ಲಿ ಆಯ್ಕೆಯಾಗಿ ಕೋಟೆ ನಾಡಿಗೆ ಭದ್ರೆ ನೀರು ಹರಿಸಲು ಶ್ರಮ

* 2021 ಜುಲೈ 7 ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ.

ಇದನ್ನೂ ಓದಿ : ಮೋದಿ ಸಂಪುಟ ಪುನರ್ ರಚನೆ : ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಪ್ರಮಾಣ ವಚನ ಸ್ವೀಕಾರ

Advertisement

Udayavani is now on Telegram. Click here to join our channel and stay updated with the latest news.

Next