Advertisement

New Delhi: ಸರಕಾರದ ಹಸ್ತಕ್ಷೇಪ ಕುಸ್ತಿ ವಿಶ್ವ ಪಂದ್ಯಾವಳಿಯಿಂದ ಭಾರತ ಹೊರಕ್ಕೆ

09:22 AM Oct 25, 2024 | Team Udayavani |

ಹೊಸದಿಲ್ಲಿ: ಅ. 28ರಿಂದ ಅಲ್ಬೇನಿಯಾದಲ್ಲಿ ನಡೆಯಲಿರುವ ಹಿರಿಯರ ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ನಿಂದ ಭಾರತ ಹಿಂದೆ ಸರಿದಿದೆ.

Advertisement

ತನ್ನ ಕ್ರೀಡಾ ಸ್ವಾಯತ್ತತೆಗೆ ಭಾರತ ಸರಕಾರ ಹಸ್ತಕ್ಷೇಪ ಮಾಡುತ್ತಿರುವುದರಿಂದ ಕೂಟಕ್ಕೆ ಭಾರತ ತಂಡವನ್ನು ಕಳುಹಿಸುತ್ತಿಲ್ಲ ಎಂದು ಭಾರತೀಯ ಕುಸ್ತಿ ಸಂಸ್ಥೆ (ಡಬ್ಲ್ಯುಎಫ್ಐ) ವಿಶ್ವ ಕುಸ್ತಿ ಸಂಸ್ಥೆಗೆ (ಯುಡಬ್ಲ್ಯುಡಬ್ಲ್ಯು) ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next