Advertisement

ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆಗೆ ಪಶ್ಚಾತ್ತಾಪವಿಲ್ಲ : ಕಾಳಿಚರಣ್

06:01 PM Apr 10, 2022 | Team Udayavani |
“ನಾನು ನನ್ನ ಹೇಳಿಕೆಗೆ ಬದ್ಧನಾಗಿದ್ದೇನೆ. ನಾನು ಅದನ್ನು ಚಿಂತನಶೀಲವಾಗಿ ಹೇಳಿದೆ ಮತ್ತು ಯಾವುದೇ ವಿಷಾದವಿಲ್ಲ ಎಂದು ಮಹಾತ್ಮ ಗಾಂಧೀಜಿಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಬಂಧನಕ್ಕೊಳಗಾಗಿದ್ದ ಋಷಿ ಕಾಳಿಚರಣ್ ಮಹಾರಾಜ್ ಹೇಳಿಕೆ ನೀಡಿದ್ದಾರೆ...
Advertisement

Udayavani is now on Telegram. Click here to join our channel and stay updated with the latest news.

Next