Advertisement

‘ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ’ ಕೇಕ್ ಮೇಲೆ ಅಭಿಮಾನದ ವಾಕ್ಯ

03:13 PM Nov 30, 2022 | Team Udayavani |

ಮೈಸೂರು: ಮುಂದಿನ ಮುಖ್ಯಮಂತ್ರಿ ಕುರಿತಾಗಿ ಹೇಳಿಕೆ ನೀಡಬಾರದು ಎಂದು ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಸೂಚನೆ ನೀಡದರೂ, ಅಭಿಮಾಮಿಗಳು ಮಾತ್ರ ತಮ್ಮ ಒಲವು ತೋರಿಸುವುದನ್ನು ಮುಂದುವರಿಸಿದ್ದಾರೆ. ಇದೀಗ ಮೈಸೂರಿನಲ್ಲಿ ಅಭಿಮಾನಿಗಳು ಕೇಕ್ ಮೇಲೆ ‘ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ’ ಎಂದು ಬರೆಸಿದ್ದಾರೆ.

Advertisement

ಕರ್ನಾಟಕ ಪ್ರದೇಶ ಕುರುಬರ ಸಂಘ ಮತ್ತು ಮೈಸೂರು ಘಟಕದಿಂದ ಆಯೋಜಿರುವ ಸಂತ ಕನಕದಾಸರ 535ನೇ ಜಯಂತ್ಯೋತ್ಸವ ಹಾಗೂ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಾ ಭಾಗಿಯಾಗಿದ್ದರು‌.

ಇದನ್ನೂ ಓದಿ:ಕೋಳಿ ಕೂಗಿನಿಂದ ನಿದ್ದೆ ಹಾಳಾಗ್ತಿದೆ…ನೆರೆಮನೆಯಾಕೆ ವಿರುದ್ಧ ದೂರು ನೀಡಿದ ವೈದ್ಯ!

ಈ ಕಾರ್ಯಕ್ರಮದಲ್ಲಿ ಅಭಿಮಾನಿಗಳು ಬೃಹತ್ ಕೇಕ್ ಸಿದ್ಧಪಡಿಸಿದ್ದು, ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹುಟ್ಟುಹಬ್ಬದ ಶುಭಾಷಯಗಳು ಎಂದಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next