Advertisement
ಪುತ್ತೂರು ಖಾಸಗಿ ಬಸ್ ನಿಲ್ದಾಣ ಸಮೀಪದ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ಇದುವರೆಗೆ ನಾಲ್ಕು ಸಲ ಸೋತಿದ್ದೇನೆ. ಈ ಸೋಲಿನಿಂದ ಕಂಗೆಟ್ಟಿಲ್ಲ. ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವೆ. ಸದ್ಯದಲ್ಲೇ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆಸುತ್ತೇನೆ ಎಂದರು. ಯಾರಿಗೂ ನೋವು ಕೊಡಬೇಡಿ, ಅಕ್ರಮಗಳಲ್ಲಿ ಭಾಗಿಯಾಗಬೇಡಿ ಎಂದು ಕಾರ್ಯಕರ್ತರಿಗೆ ಕಿವಿಮಾತನ್ನೂ ಹೇಳಿದರು.
Advertisement
ಮುಂದಿನ ಬಾರಿ ಸ್ಪರ್ಧಿಸಲ್ಲ: ಶಕುಂತಳಾ ಶೆಟ್ಟಿ
11:46 AM May 17, 2018 | Harsha Rao |
Advertisement
Udayavani is now on Telegram. Click here to join our channel and stay updated with the latest news.