Advertisement

ಉಡುಪಿ : ಇಂದು (ಜ.17) ರಾತ್ರಿ 10 ಗಂಟೆ ಒಳಗೆ ಅಂಗಡಿ ಮುಂಗಟ್ಟು ಮುಚ್ಚಲು ನಗರ ಸಭೆ ಆದೇಶ

08:55 PM Jan 17, 2022 | Team Udayavani |
ಉಡುಪಿ : ಕೋವಿಡ್ ಪ್ರಕರಣ ಹೆಚ್ಚುತ್ತಿರುವ ನಿಟ್ಟಿನಲ್ಲಿ ಈ ಭಾರಿ ಪರ್ಯಾಯ ಮಹೋತ್ಸವ ಸಾಂಪ್ರದಾಯಿಕವಾಗಿ ನಡೆಯಲಿದ್ದು ಅದರಂತೆ ಜಿಲ್ಲೆಯಲ್ಲಿ ನೈಟ್ ಕರ್ಫ್ಯೂ ಜಾರಿಯಲ್ಲಿರುವ ಕಾರಣ ಪರ್ಯಾಯ ಮೆರವಣಿಗೆಯಲ್ಲಿ ಭಾಗವಹಿಸಲು ಸಾರ್ವಜನಿಕರಿಗೆ ಅವಕಾಶವಿಲ್ಲ, ಅದರಂತೆ ಇಂದು (ಜ.17) ರಾತ್ರಿ 10 ಗಂಟೆಯ ಒಳಗೆ ಎಲ್ಲ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲು ನಗರಸಭೆ ಆದೇಶ ಹೊರಡಿಸಿದೆ...
Advertisement

Udayavani is now on Telegram. Click here to join our channel and stay updated with the latest news.

Next