Advertisement

Mandya; ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ: ಗುಟ್ಟು ಬಿಡದ ಎಚ್‌ಡಿಕೆ

12:05 AM Mar 16, 2024 | Team Udayavani |

ಮಂಡ್ಯ: ಬಹು ಚರ್ಚಿತ ಮಂಡ್ಯ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ಅವರು ಸ್ಪರ್ಧಿಸುವ ಬಗ್ಗೆ ಸ್ಪಷ್ಟತೆ ಸಿಕ್ಕಿಲ್ಲ.

Advertisement

ಮಂಡ್ಯದಲ್ಲಿ ನಡೆದಿದ್ದ ಜೆಡಿಎಸ್‌ ಸಭೆಯಲ್ಲಿ ನಿಖಿಲ್ ಸ್ಪರ್ಧೆಯ ಬಗ್ಗೆ ಕಾರ್ಯಕರ್ತರಿಂದ ಒಕ್ಕೊರಲ ಬೇಡಿಕೆ ವ್ಯಕ್ತವಾಯಿತು. ಅದಕ್ಕೆ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ ಕುಮಾರಸ್ವಾಮಿ ಅವರು ಈ ಬಗ್ಗೆ ಮಾ. 25ರಂದು ಘೋಷಣೆ ಮಾಡುವುದಾಗಿ ಹೇಳಿದರು.

ಈ ವೇಳೆ ಮಾತನಾಡಿದ ನಿಖಿಲ್, ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಇನ್ನು 4 ವರ್ಷಗಳ ಕಾಲ ಪಕ್ಷ ಸಂಘಟಿಸುವುದಾಗಿ ಪ್ರಕಟಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next