Advertisement

ನೀರವ್‌ಗೆ ಹಿನ್ನಡೆ

06:04 AM May 09, 2019 | Team Udayavani |

ಲಂಡನ್‌: ಪಂಜಾಬ್‌ ನ್ಯಾಷನಲ್ ಬ್ಯಾಂಕ್‌ಗೆ 13 ಸಾವಿರ ಕೋಟಿ ರೂ. ವಂಚಿಸಿದ ಉದ್ಯಮಿ ನೀರವ್‌ ಮೋದಿ ಜಾಮೀನು ಅರ್ಜಿ ಯನ್ನು ವೆಸ್ಟ್‌ಮಿನಿಸ್ಟರ್‌ ಕೋರ್ಟ್‌ ಬುಧವಾರ ತಿರಸ್ಕರಿಸಿದೆ. ಸತತ 3ನೇ ಬಾರಿಗೆ ವಜ್ರೋ ದ್ಯಮಿಯ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ. ಸದ್ಯ ಅವರು ಲಂಡನ್‌ನ ಕಾರಾಗೃಹದಲ್ಲಿಯೇ ಇರಬೇಕಾದ ಸ್ಥಿತಿ ಉಂಟಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next