Advertisement
ಬಿಹಾರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮಾತನಾಡಿದ ಸಿಎಂ ನಿತೀಶ್ ಕುಮಾರ್ “ನಾನು ಪ್ರಧಾನಿ ಹುದ್ದೆಗೆ ಆಕಾಂಕ್ಷಿ ಅಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ. ಅಷ್ಟೇ ಅಲ್ಲ, 2024ರ ಲೋಕಸಭೆ ಚುನಾವಣೆ ವೇಳೆಗೆ ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಕೆಲಸವನ್ನು ಮಾಡುವ ಸಾಧ್ಯತೆ ಇದೆ. ಇದಕ್ಕೆ ಪೂರಕವೆಂಬಂತೆ ಪ್ರಮಾಣವಚನ ಮುಗಿದ ಈ ಬಗ್ಗೆ ಪದೇ ಪದೆ ಉಲ್ಲೇಖಿಸಿದ್ದಾರೆ.
Advertisement
2024ರಲ್ಲಿ ಗೆಲ್ಲಲು ಸಾಧ್ಯವೇ? ಪ್ರಧಾನಿ ಮೋದಿಗೆ ಬಿಹಾರ ಸಿಎಂ ಸವಾಲು
09:21 PM Aug 10, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.