Advertisement

ಸಚಿವನಾಗಲು ಬ್ಲಾಕ್‌ಮೇಲ್‌ ಮಾಡಿಲ್ಲ: ಶಂಕರ್‌

11:13 PM Jun 30, 2019 | Team Udayavani |

ಕೋಲಾರ: “ಮೈತ್ರಿ ಸರ್ಕಾರಕ್ಕೆ ಯಾವುದೆ ಬ್ಲಾಕ್‌ ಮೇಲ್‌ ಮಾಡಿ ನಾನು ಸಚಿವ ಸ್ಥಾನ ಗಿಟ್ಟಿಸಿಕೊಂಡಿಲ್ಲ. ಪಕ್ಷೇತರನಾಗಿ ನನ್ನ ಹಕ್ಕನ್ನು ನಾನು ಪ್ರತಿಪಾದನೆ ಮಾಡಿದ್ದೇನೆ’ ಎಂದು ಪೌರಾಡಳಿತ ಸಚಿವ ಶಂಕರ್‌ ತಿಳಿಸಿದರು.

Advertisement

ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿ, “ನನ್ನ ಕ್ಷೇತ್ರದ ಜನ ಪಕ್ಷೇತರನಾಗಿ ನನ್ನನ್ನು ಗೆಲ್ಲಿಸಿಕೊಂಡಿದ್ದಾರೆ. ನನ್ನ ಹಕ್ಕನ್ನು ಪ್ರತಿಪಾದಿಸಿ, ಸಚಿವ ಸ್ಥಾನ ಗಿಟ್ಟಿಸಿಕೊಂಡಿದ್ದೇನೆ’ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next