Advertisement

ಡಿಕೆಶಿ ಮಾನನಷ್ಟ ಮೊಕದ್ದಮೆ ಕುರಿತು ಪ್ರತಿಕ್ರಿಯಿಸಲಾರೆ- ಯತ್ನಾಳ

05:43 PM Aug 06, 2019 | Team Udayavani |

ವಿಜಯಪುರ: ನನ್ನ ವಿರುದ್ಧ ಮಾಜಿ ಸಚಿವ ಡಿ.ಕೆ. ಶಿವಕುಮಾರ ರಾಮನಗರ ನ್ಯಾಯಾಲಯದಲ್ಲಿ ಹೂಡಿರುವ ಮಾನನಷ್ಟ ಮೊಕದ್ದಮೆ ಕುರಿತು ಪ್ರತಿಕ್ರಿಯಿಸಲಾರೆ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

Advertisement

ಸೋಮವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪ್ರಕರಣ ನ್ಯಾಯಾಲಯದಲ್ಲಿ ಇದ್ದು ನಾನು ಏನು ಮಾತನಾಡಿದರೂ ಮಾಧ್ಯಮಗಳು ತಮಗೆ ತಿಳಿದಂತೆ ವ್ಯಾಖ್ಯಾನ ಮಾಡುತ್ತೀರಿ. ಪ್ರಕರಣ ನ್ಯಾಯಾಲಯದಲ್ಲಿ ಇರುವ ಕಾರಣ ಪ್ರತಿಕ್ರಿಯಿಸಲಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next