Advertisement

Congress ಪಕ್ಷ ಸಿದ್ಧಾಂತದಲ್ಲಿ ರಾಜಿ ಇಲ್ಲ: ಖರ್ಗೆಗೆ ವಿಕ್ರಮಾದಿತ್ಯ ಸಿಂಗ್‌

12:44 AM Sep 30, 2024 | Team Udayavani |

ಶಿಮ್ಲಾ: ಹಿಮಾಚಲ ಪ್ರದೇಶದ ಹೊಟೇಲ್‌ಗ‌ಳಲ್ಲಿ ಮಾಲಕರು ಹೆಸರು ಮತ್ತು ವಿಳಾಸ ಪ್ರದರ್ಶಿಸಬೇಕು ಎಂದು ಆದೇಶಿಸಿದ್ದ ಸಚಿವ ವಿಕ್ರಮಾ ದಿತ್ಯ ಸಿಂಗ್‌, ರವಿವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ಪಕ್ಷದ ಸಿದ್ಧಾಂತಗಳಿಗೆ ಧಕ್ಕೆಯಾಗದಂತೆ ನಡೆದುಕೊಳ್ಳುವುದಾಗಿ ಅರಿಕೆ ಮಾಡಿಕೊಂಡಿದ್ದಾರೆ. ಸಿಂಗ್‌ ನೀಡಿದ್ದ ಆದೇಶ ಭಾರೀ ವಿವಾದಕ್ಕೀಡಾಗಿತ್ತು. ಈ ಸಂಬಂಧಿ ಸಿದಂತೆ ಸಿಂಗ್‌ಗೆ ಹೈಕಮಾಂಡ್‌ ಬುಲಾವ್‌ ನೀಡಿತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next